ಬೆಳ್ಳಂಬೆಳಗ್ಗೆ ರೈಲ್ವೇ ಸ್ಟೇಷನ್ ಬಳಿ ಅಪಘಾತ News Update: ದ್ವಿಚಕ್ರ ವಾಹನ ಸವಾರ ಸಾವು..!
ಬೆಳ್ಳಂಬೆಳಗ್ಗೆ ರೈಲ್ವೇ ಸ್ಟೇಷನ್ ಬಳಿ ಅಪಘಾತ News Update: ದ್ವಿಚಕ್ರ ವಾಹನ ಸವಾರ ಸಾವು..!

ದೊಡ್ಡಬಳ್ಳಾಪುರ, (ಏ.01); ಬೆಳ್ಳಂಬೆಳಗ್ಗೆ ದ್ವಿಚಕ್ರ ವಾಹನ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC) ಬಸ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನಪ್ಪಿರುವ ಘಟನೆ ನಗರದ ಹೊರವಲಯದ ರೈಲ್ವೇ ಸ್ಟೇಷನ್ ಬಳಿ ಸಂಭವಿಸಿದೆ.

ಸೋಮವಾರ ಬೆಳಗ್ಗಿನ ಜಾವ ಈ ಘಟನೆ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಕೆಸ್ತೂರು ಗ್ರಾಮದ ನಟರಾಜ್ (50 ವರ್ಷ) ಸಾವನಪ್ಪಿದ್ದಾರೆ.

ದೊಡ್ಡಬಳ್ಳಾಪುರದಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ BMTC ಬಸ್ ಹಾಗೂ ರೈಲ್ವೇ ಸ್ಟೇಷನ್ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

politics

HL

crime

HL

crime

HL

crime

HL

others

HL

others

HL

others

HL

health

HL

crime

HL

politics

HL

health

HL

literature

HL

education

HL

crime

HL

others

HL

politics

HL

crime

HL

politics

HL

economy

HL

economy

HL

politics

HL

health

HL

politics

HL

others

HL

politics

HL

art

HL

politics

HL

education

HL

crime