ಪ್ರಧಾನಿ ಮೋದಿ ಪೋಟೋ ಬಳಸಿ ದೊಡ್ಡಬಳ್ಳಾಪುರದಲ್ಲಿ ಲಕ್ಷಾಂತರ ರೂ ಹಣ ಲೂಟಿ..?: ವರದಿ ಶೀಘ್ರ
ಪ್ರಧಾನಿ ಮೋದಿ ಪೋಟೋ ಬಳಸಿ ದೊಡ್ಡಬಳ್ಳಾಪುರದಲ್ಲಿ ಲಕ್ಷಾಂತರ ರೂ ಹಣ ಲೂಟಿ..?: ವರದಿ ಶೀಘ್ರ

ದೊಡ್ಡಬಳ್ಳಾಪುರ, (ಜುಲೈ.25); ಪಿಎಂ ವಿಶ್ವಕರ್ಮ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.

ಇದು ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳಿಗೆ ಮೇಲಾಧಾರ ಉಚಿತ ಸಾಲ, ಕೌಶಲ್ಯ ತರಬೇತಿ, ಆಧುನಿಕ ಉಪಕರಣಗಳು, ಡಿಜಿಟಲ್ ವಹಿವಾಟು ಮತ್ತು ಮಾರುಕಟ್ಟೆಗೆ ಪ್ರೋತ್ಸಾಹದ ಮೂಲಕ ಸಮಗ್ರ ಮತ್ತು ಅಂತ್ಯದ ಬೆಂಬಲವನ್ನು ಒದಗಿಸಲು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉಧ್ಯಮ ಸಚಿವಾಲಯವು ಪ್ರಾರಂಭಿಸಿದೆ.

ಈ ಯೋಜನೆ ಕಳೆದ ಲೋಕಸಭೆ ಚುನಾವಣೆ ಮುನ್ನ ಆರಂಭವಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿಲ್ಲ ಎಂಬ ಆರೋಪದ ಬೆನ್ನಲ್ಲೆ, ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ‌.

ಈ ಕುರಿತು ಹರಿತಲೇಖನಿಗೆ ದೊರೆತಿರುವ ವಿಸ್ತೃತ ವರದಿ ಶೀಘ್ರದಲ್ಲೇ ಪ್ರಕಟವಾಗಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime