ರೈತರ ಗಮನಕ್ಕೆ: ನಿಗದಿತ ದಿನಾಂಕಗಳಂದೇ ರಾಗಿ ತರಲು ರೈತರಿಗೆ ಮನವಿ
ರೈತರ ಗಮನಕ್ಕೆ: ನಿಗದಿತ ದಿನಾಂಕಗಳಂದೇ ರಾಗಿ ತರಲು ರೈತರಿಗೆ ಮನವಿ

ದೊಡ್ಡಬಳ್ಳಾಪುರ (ಫೆ.05): ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ದೊಡ್ಡಬಳ್ಳಾಪುರದ ಗುಡುಮಗೆರೆ ಕ್ರಾಸ್ ಬಳಿಯ ಕರ್ನಾಟಕ ನ ರಾಜ್ಯ ಉಗ್ರಾಣ ನಿಗಮದ ಗೋದಾಮುಗಳಲ್ಲಿ ಸ್ಥಾಪಿಸಲಾಗಿರುವ ಖರೀದಿ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರಾಗಿ ತರುತ್ತಿರುವುದರಿಂದ ಜನಸಂದಣಿ ಉಂಟಾಗುತ್ತಿದೆ.

ನೋಂದಣಿ ಸಮಯದಲ್ಲಿ ನೀಡಿರುವ ನಿಗದಿತ ದಿನಾಂಕಗಳಂದೇ ರೈತರು ತಮ್ಮ ರಾಗಿ ತರಬೇಕು. ಎಲ್ಲಾ ನೋಂದಾಯಿತ ರೈತರ ರಾಗಿ ದಾಸ್ತಾನನ್ನು ತೆಗೆದುಕೊಳ್ಳಲಾಗುವುದು.

ರೈತಬಾಂಧವರು ಯಾವುದೇ ಆತಂಕಕ್ಕೆ ಒಳಗಾಗದೇ ತಮಗೆ ನೀಡಿರುವ ದಿನಾಂಕಗಳಂದೇ ರಾಗಿಯ‌ನ್ನು ಖರೀದಿ ಕೇಂದ್ರಕ್ಕೆ ತರಬೇಕು.

ಹೆಚ್ಚಿನ ವಿವರಗಳಿಗೆ 99640 90996, 90368 78847. ಅಥವಾ 63660 21925  ಖರೀದಿ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

politics

HL

others

HL

politics

HL

crime

HL

others

HL

crime

HL

politics

HL

politics

HL

others

HL

literature

HL

others

HL

art

HL

others

HL

politics

HL

health

HL

crime

HL

politics

HL

art

HL

politics

HL

politics

HL

others

HL

others

HL

crime

HL

art

HL

others

HL

crime

HL

others

HL

politics

HL

literature