ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿನಿಲಯಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಕನಸವಾಡಿಯಲ್ಲಿ ನಡೆಯುವ SSLC ವಿದ್ಯಾರ್ಥಿಗಳಿಗೆ ಪುನಃಶ್ಚೇತನ ಕಾರ್ಯಕ್ರಮದಲ್ಲಿ ಭಾಗಿ.
ಸಿಡಿಪಿಒ ಅನಿತಾಲಕ್ಷ್ಮೀ: ಅಂಗನವಾಡಿ ಭೇಟಿ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
politics
politics