ಈ ದಿನದ ವಿಶೇಷ: ಚಿಕ್ಕಬಳ್ಳಾಪುರದಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳ ಸಮ್ಮೇಳನ
ಈ ದಿನದ ವಿಶೇಷ: ಚಿಕ್ಕಬಳ್ಳಾಪುರದಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳ ಸಮ್ಮೇಳನ

ಮಾರ್ಚ್ 27: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ "ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ" ಕಾರ್ಯಕ್ರಮವನ್ನು ಮಾರ್ಚ್ 27 ರಂದು ಬೆಳಿಗ್ಗೆ 11.30 ಗಂಟೆಗೆ ಸೋಲಾಲಪ್ಪನದಿನ್ನೆಯಲ್ಲಿ ಏರ್ಪಡಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ದೇವನಹಳ್ಳಿಯಲ್ಲಿ ಮಾ.18 ರಂದು ಆಯೋಜಿಸಲಾಗಿದ್ದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮಾ.27 ಕ್ಕೆ ಮುಂದೂಡಲಾಗಿತ್ತು. ಆದರೆ ಏಕಾಏಕಿ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

* ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ (ಶೃಂಗೇರಿಯ 36ನೇ ಜಗದ್ಗುರುಗಳು) ಜನ್ಮದಿನ.

ಹುಟ್ಟಿದ ಸ್ಥಳ: ಮಚಿಲಿಪಟ್ಟಣಂ, ಆಂಧ್ರ ಪ್ರದೇಶ. ಪೂರ್ವಾಶ್ರಮದ ತಂದೆಯ ಹೆಸರು: ತಂಗಿರಾಲ ವೆಂಕಟೇಶ್ವರ ಅವಧಾನಿಗಳು, ಪೂರ್ವಾಶ್ರಮದ ತಾಯಿಯ ಹೆಸರು:  ಅನಂತಲಕ್ಷ್ಮಮ್ಮ

ಪೂರ್ವಾಶ್ರಮದ ಹೆಸರು: ಸೀತಾರಾಮಾಂಜನೇಯುಲು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....</

Latest News

HL

politics

HL

others

HL

politics

HL

crime

HL

others

HL

crime

HL

politics

HL

politics

HL

others

HL

literature

HL

others

HL

art

HL

others

HL

politics

HL

health

HL

crime

HL

politics

HL

art

HL

politics

HL

politics

HL

others

HL

others

HL

crime

HL

art

HL

others

HL

crime

HL

others

HL

politics

HL

literature

HL

literature