ಹಣಕ್ಕಾಗಿ ಕುಟುಂಬಗಳ ನಡುವೆ ಜಗಳ; ಮೂರು ವರ್ಷದ ಕಂದಮ್ಮನ ಎದೆ ಮೇಲೆ ಕಾಲಿಟ್ಟು ಕೊಂದ್ರಾ ಪಾಪಿಗಳು..?
ಹಣಕ್ಕಾಗಿ ಕುಟುಂಬಗಳ ನಡುವೆ ಜಗಳ; ಮೂರು ವರ್ಷದ ಕಂದಮ್ಮನ ಎದೆ ಮೇಲೆ ಕಾಲಿಟ್ಟು ಕೊಂದ್ರಾ ಪಾಪಿಗಳು..?

ಬೆಳಗಾವಿ, (ಏ.27); ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮೂರು ವರ್ಷದ ಕಂದಮ್ಮ ಹತ್ಯೆ ಮಾಡಿರುವ ಅಮಾನವೀಯ ಘಟನೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.

ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3 ವರ್ಷ) ಮೃತ ದುರ್ದೈವಿ.

ಹಣಕಾಸು ವಿಚಾರ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿದ್ದು ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಹತ್ಯೆ ಮಾಡಿದ್ದಾರೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಐಗಳಿ ಪೊಲೀಸರು ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

politics

HL

education

HL

politics

HL

crime

HL

literature

HL

politics

HL

crime

HL

crime

HL

crime

HL

crime

HL

crime

HL

crime

HL

politics

HL

literature

HL

literature

HL

literature

HL

education

HL

education

HL

crime

HL

politics

HL

crime

HL

health

HL

agriculture

HL

politics

HL

literature

HL

literature

HL

literature

HL

literature

HL

politics