ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿರುವುದು ನಾವಲ್ಲ, ಜೆಡಿಎಸ್: ಸಿಟಿ ರವಿ
ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿರುವುದು ನಾವಲ್ಲ, ಜೆಡಿಎಸ್: ಸಿಟಿ ರವಿ

ಹುಬ್ಬಳ್ಳಿ, (ಏ.29); ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಈ ಪ್ರಕರಣ ಚುನಾವಣೆ ಪರಿಣಾಮ ಬೀರುತ್ತದೆ, ಅಥವಾ ಬೀರಲ್ಲ ಎಂದು ಹೇಳಲು ಸಾಧ್ಯವಿಲ್ಲ, ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿರುವುದು ನಾವಲ್ಲ, ಜೆಡಿಎಸ್ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾನೂನು ತಮಗೆ ಅನ್ವಯ ಆಗಬಾರದು ಎಂದು ಕಾಂಗ್ರೆಸ್ ಭಾವಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ತಮ್ಮ ಭಾವನೆ ಎಂದ ಸಿ.ಟಿ. ರವಿ, ಒಳ್ಳೆ ಪ್ರಕರಣಗಳು ಸಕಾರಾತ್ಮಕ ಪರಿಣಾಮ, ಕೆಟ್ಟ ಪ್ರಕರಣ ಕೆಟ್ಟ ಪರಿಣಾಮ ಬೀರುತ್ತದೆ. ಈ ಪ್ರಕರಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತೆ ಎಂದು ಹೇಳಲು ಆಗಲ್ಲ. ಹಾಗೆಯೇ ಪರಿಣಾಮ ಬೀರುವುದಿಲ್ಲ ಎಂದಲೂ ಹೇಳಲು ಸಾಧ್ಯವಿಲ್ಲ.‌ ಈ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಯನ್ನೆ ಅಡ್ರೆಸ್ ಮಾಡ್ತಿನಿ.

‘2019ರಲ್ಲಿ ಹಾಸನದಲ್ಲಿ ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿದ್ದರು. ಆವತ್ತು ಅವರ ಜೊತೆ ಕಾಂಗ್ರೆಸ್ ಇತ್ತು. ನಾವು ವಿರೋಧವಾಗಿ ಅಭ್ಯರ್ಥಿ ಹಾಕಿದ್ದೆವು. ಇದೀಗ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿರುವುದು ನಾವಲ್ಲ, ಜೆಡಿಎಸ್ ಎಂದು ಸಿಟಿ ರವಿ ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education

HL

literature

HL

literature

HL

education

HL

crime

HL

politics

HL

education

HL

politics

HL

crime

HL

literature

HL

politics

HL

crime