ತರೀಕೆರೆ, (ಏ.29): ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತನ್ನಿಂದ ದೂರವಾಗಿದ್ದ ಪತ್ನಿಯನ್ನು ಪತಿ ಹತ್ಯೆ ಮಾಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಮೇಘಾ(20 ವರ್ಷ) ಎಂದು ಗುರುತಿಸಲಾಗಿದ್ದು, ಚರಣ್ ಹತ್ಯೆಗೈದ ಪತಿ.
ಪ್ರೀತಿಸಿ ಕುಟುಂಬದ ಒಪ್ಪಿಗೆ ಪಡೆದು 2 ವರ್ಷದ ಹಿಂದೆ ಚರಣ್ ಜೊತೆ ಮೇಘಾ ವಿವಾಹವಾಗಿದ್ದರು. ಗಂಡನೊಂದಿಗೆ ಮನಸ್ತಾಪ ಹಿನ್ನೆಲೆ ಮೇಘಾ ತಾಯಿ ಜೊತೆಗಿದ್ದರು.
ಬಟ್ಟೆ ತೊಳೆಯಲು ತೆರಳಿದ್ದಾಗ ಮಚ್ಚಿನಿಂದ ಕೊಚ್ಚಿ ಹಲ್ಲೆಗೈಯಲಾಗಿದೆ.
ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಚರಣ್ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
politics
politics
education
crime
crime
education
literature
crime
politics
art
literature
literature
crime
politics
economy
art
politics
politics
economy
crime
crime
politics
education
literature
literature
education
crime
politics
education