ಜಾತಿನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ..!
ಜಾತಿನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ..!

ಕಲಬುರಗಿ, (ಮೇ.03): ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡ ಮುಗಳಿಯಲ್ಲಿ ನಡೆದಿದೆ.

ನಿಖಿಲ್ ಪೂಜಾರಿ (23 ವರ್ಷ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿನ ಈ ಘಟನೆ ಸಂಚಲನ ಮೂಡಿಸಿದೆ.

ದೌರ್ಜನ್ಯ ಪ್ರಕರಣದಿಂದಾಗಿ ಹೆದರಿದ್ದ ಯುವಕ ಯುವಕಲಾಡಮುಗಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆಂದು ವರದಿಯಾಗಿದೆ.

ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆಯಗಿತ್ತು. ಎರಡು ಸಮುದಾಯದ ಯುವ ಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು, ಬಳಿಕ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ದೂರು ನೀಡಿದ್ದ ಇನ್ನೊಂದು ಸಮುದಾಯ ಯುವಕರು ಸದರಿ ಪ್ರಕರಣದಲ್ಲಿ ಜಾತಿ ನಿಂದನೆ ಕೇಸ್ ದಾಖಲು ಮಾಡಿದ್ದರು. ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ದ ಜಾತಿ ನಿಂದನೆ ಕೇಸ್ ದಾಖಲಾಗಿತ್ತು.

ಇದರಿಂದ ಹೆದರಿ ನಿಖಿಲ್ ಪೂಜಾರಿ ನೇಣಿಗೆ ಶರಣಾಗಿದ್ದಾನೆಂದು ಹೇಳಲಾಗುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime