ಗೌರಿಬಿದನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ..!; ಇಬ್ಬರು ಸಾವು.. 50 ಮಂದಿಗೆ ಪೆಟ್ಟು..
ಗೌರಿಬಿದನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ..!; ಇಬ್ಬರು ಸಾವು.. 50 ಮಂದಿಗೆ ಪೆಟ್ಟು..

ಉತ್ತರ ಕನ್ನಡ, (ಮೇ.03); ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಮಲ್ಲಸಂದ್ತ ಗ್ರಾಮದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದ್ದು, 50 ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ತುಮಕೂರಿನ ಲೋಕೇಶ್ (26 ವರ್ಷ), ಗೌರಿಬಿದನೂರಿನ ರುದ್ರೇಶ್ (38 ವರ್ಷ) ಅಫಘಾತದಲ್ಲಿ ಸಾವಿಗೀಡಾಗಿದ್ದು,  ಜಿ. ಮಲ್ಲಸಂದ್ರದ ರಜನಿ (30 ವರ್ಷ) ಎಂಬುವವರು ಒಂದು ಕೈ ಕಳೆದುಕೊಂಡಿದ್ದಾರೆ. 

ಜಿ.ಮಲ್ಲಸಂದ್ರ ಗ್ರಾಮದಿಂದ ಧರ್ಮಸ್ಥಳಕ್ಕೆ ಖಾಸಗಿ ಬಸ್ ಮೂಲಕ 52 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಈ ವೇಳೆ  ಇನ್ನು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. 

ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

crime

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics