ಬೀದರ್, (ಮೇ.04); ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಎಪಿಸೋಡ್ ನೋಡಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೆ ಪ್ರಜ್ವಲರನ್ನ ವಿದೇಶಕ್ಕೆ ಕಳುಹಿಸಿರಬಹುದು ಎನಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಬೀದರ್ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಎಸ್ಐಟಿ ರಚನೆ ಮಾಡಿದ್ದಾರೆ, ಏನು ಮಾಡುತ್ತಿದ್ದಾರೆ ಎಸ್ಐಟಿಯವರು?. ಹಾಸನದಿಂದ ಪ್ರಜ್ವಲ್ನನ್ನು ಏರಪೋರ್ಟ್ಗೆ ತಂದು ಬಿಟ್ಟವರು ಯಾರು?. ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಮೊಬೈಲ್ ಟ್ರ್ಯಾಪ್ ಮಾಡಿದರೆ ಎಲ್ಲಾ ಗೊತ್ತಾಗುತ್ತದೆ. ಪ್ರಜ್ವಲ್ ನನ್ನು ಏರ್ಪೋರ್ಟ್ಗೆ ತಂದು ಬಿಟ್ಟವರು ಸಿದ್ದರಾಮಯ್ಯನವರು ಎಂದು ಆರೋಪಿಸಿದರು.
ಕಾನೂನು ಸುವ್ಯವಸ್ಥೆ, ಪೊಲೀಸ್ ವ್ಯವಸ್ಥೆ ಎಲ್ಲವೂ ಸರ್ಕಾರದ ಕೈಯಲ್ಲಿದೆ. ಪ್ರಜ್ವಲ್ ರೇವಣ್ಣ ಮತ ಹಾಕಿದ ಮೇಲೆ ಎಲ್ಲಿ ಹೋಗಬೇಕಿತ್ತು, ಎಲ್ಲಿ ಹೋದ..?
ಹಾಸನದಿಂದ ಸುಮಾರು 300 ಕಿ.ಮೀ. ದೂರದಲ್ಲಿ ಏರ್ಪೋರ್ಟ್ ಇದೆ. 300 ಕಿ.ಮೀ ಹೋಗಲು ಬಿಟ್ಟವರು ಯಾರು..? ಇದು ಚುನಾವಣೆಗೋಸ್ಕರ, ದೇವೇಗೌಡರಿಗೆ ಅವಮಾನ ಮಾಡುವುದಕ್ಕೋಸ್ಕರ ಮಾಡುತ್ತಿದ್ದಾರೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
crime
others
others
others
politics
crime
politics
politics
crime
politics
crime
crime
literature
crime
crime
politics
literature
politics
others
literature
crime
crime
politics
politics
politics
politics
education
crime
crime