ರೇವಣ್ಣ ಬಂಧನ.. JDS ಕಾರ್ಯಕರ್ತರ ಮೌನ ಮೆರವಣಿಗೆ
ರೇವಣ್ಣ ಬಂಧನ.. JDS ಕಾರ್ಯಕರ್ತರ ಮೌನ ಮೆರವಣಿಗೆ

ಹೊಳೆನರಸೀಪುರ, (ಮೇ06): ಅಶ್ಲೀಲ ಪೆನ್ ಡ್ರೈವ್ ಪ್ರಕರಣ ಮಹಿಳೆಯೊಬ್ಬರ ಅಪಹರಣ ಸಂಬಂಧ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬೆಂಗಳೂರಿನಲ್ಲಿ ಬಂಧಿಸುತ್ತಿದ್ದಂತೆ ಶನಿವಾರ ಸಂಜೆ ಕೆಲವರು ಹೊಳೆನರಸೀಪುರದ ಮಹಾತ್ಮಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಹರ್ಷ ವ್ಯಕ್ತಪಡಿಸಿದ್ದರು.

ಇದರಿಂದ ಮನನೊಂದು JDS ತಾಲೂಕು ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಭಾನುವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿದರು.ಬಳಿಕ JDS ಕಾರ್ಯಕರ್ತರು, ತಹಸೀಲ್ದಾರ್‌ಪ್ರವೀಣ್ ಕುಮಾರ್‌ಅವರಿಗೆ ಈ ಸಂಬಂಧ ಮನವಿ ಪತ್ರ ನೀಡಿದರು.

ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಮಧ್ಯೆ, ರೇವಣ್ಣ ಅವರ ಬಂಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics