ಚುನಾವಣೆ ಕರ್ತವ್ಯಕ್ಕೆ ಹೊರಟಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು..!
ಚುನಾವಣೆ ಕರ್ತವ್ಯಕ್ಕೆ ಹೊರಟಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು..!

ಬಾಗಲಕೋಟೆ, (ಮೇ.06): ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸ್ ನಿಲ್ದಾಣದಲ್ಲಿ ಜರುಗಿದೆ.

ಮೃತರನ್ನು ಜಮಖಂಡಿ ತಾಲೂಕಿನ ಬಿದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದಪ್ಪ ಸಿದ್ದಾಪೂರ್ ಎಂದು ಗುರುತಿಸಲಾಗಿದೆ.

ನಾಳೆ ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆಂದು ನೇಮಕವಾಗಿದ್ದು, ಇಂದು ಕರ್ತವ್ಯಕ್ಕೆ ತೆರಳಲು ಬಸ್ ಹತ್ತುವ ಮುನ್ನವೇ ಗೋವಿಂದಪ್ಪ ಸಿದ್ದಾಪೂರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇವರು ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಗೆ ತೆರಳಲು ಬಸ್ ಹತ್ತಲು ತೆರಳುತ್ತಿದ್ದರೆನ್ನಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

sports

HL

crime

HL

crime

HL

politics

HL

sports

HL

others

HL

politics

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime