ಬೆಂಗಳೂರು, (ಮೇ.06); ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಹೆಚ್ಡಿ ಕುಮಾರಸ್ವಾಮಿ ಅವರ ಹೆಸರು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.
ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಅನಾವಶ್ಯಕವಾಗಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ, ಹೆಚ್.ಡಿ.ದೇವೇಗೌಡರ ಹೆಸರನ್ನು ಕೂಡ ಉಲ್ಲೇಖಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ದೇವೇಗೌಡರು ಬಹಳ ನೊಂದಿದ್ದಾರೆ ಎಂದು ಕೂಡ ಹೇಳಿದ್ದರು.
ಹೀಗಾಗಿ ತಮ್ಮ ಹೆಸರನ್ನು ಈ ಪ್ರಕರಣದ ವಿಚಾರವಾಗಿ ಸುದ್ದಿ ಪ್ರಸಾರ ಮಾಡುವಾಗ ಬಳಸದಂತೆ ತಡೆಯಾಜ್ಞೆ ತಂದಿದ್ದಾರೆ.
ಅಶ್ಲೀಲ ವಿಡಿಯೋ ಕೇಸ್ಗೂ ತಮಗೂ ಸಂಬಂಧವಿಲ್ಲ ಎಂದು ಅನೇಕ ಬಾರಿ ಮಾಧ್ಯಮದ ಮುಂದೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದರೂ. ಈ ನಡುವೆ ಸೆಷನ್ಸ್ ಕೋರ್ಟ್ ಹೆಸರು ಬಳಸದಂತೆ ಸೂಚನೆ ನೀಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
sports
crime
crime
politics
sports
others
politics
sports
others
literature
sports
literature
sports
agriculture
crime
politics
politics
politics
crime
politics
health
education
education
crime
politics
crime
crime
others
politics
crime