ಮಿತಿಮೀರಿದ ಅಪಘಾತ; ಮಾಜಿ ಸಿಎಂ ಕುಮಾರಸ್ವಾಮಿ ಕಳವಳ.. ಸಾರಿಗೆ ನಿಯಮ ಬಿಗಿಗೊಳಿಸುವಂತೆ ಪಟ್ಟು
ಮಿತಿಮೀರಿದ ಅಪಘಾತ; ಮಾಜಿ ಸಿಎಂ ಕುಮಾರಸ್ವಾಮಿ ಕಳವಳ.. ಸಾರಿಗೆ ನಿಯಮ ಬಿಗಿಗೊಳಿಸುವಂತೆ ಪಟ್ಟು

ಬೆಂಗಳೂರು, (ಮೇ.27); 24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ 51 ಜನರು ಪ್ರಾಣ ಕಳೆದುಕೊಂಡಿರುವ ಸುದ್ದಿ ಓದಿ ನನಗೆ ಬಹಳ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌‌ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ರಸ್ತೆ ಸುರಕ್ಷತೆ ಬಗ್ಗೆ ಪೊಲೀಸರ ಜವಾಬ್ದಾರಿ ಜತೆಗೆ ನಾಗರಿಕರ ಹೊಣೆಗಾರಿಕೆ ಇರುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು. ಅತಿ ವೇಗದಿಂದ ಒಂದು ಜೀವ ಹೋದರೆ ಒಂದು ಕುಟುಂಬವೇ ಅನಾಥವಾಗುತ್ತದೆ ಎನ್ನುವುದನ್ನು ನೆನಪಿಡಬೇಕು.

ಅತಿ ವೇಗ, ಅಜಾಗರೂಕತೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ರಸ್ತೆ ಸುರಕ್ಷತೆ  ನಿಮಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ವ್ಯವಸ್ಥೆ ಕೂಡ ಈ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು.

ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲಾ ನತದೃಷ್ಟರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತ ಕರುಣಿಸಲಿ. ಅತಿವೇಗಕ್ಕಿಂತ ಜೀವ ಅಮೂಲ್ಯ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics