ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ ಬೈಕ್.. ಸವಾರರು ಪಾರು
ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ ಬೈಕ್.. ಸವಾರರು ಪಾರು

ದೊಡ್ಡಬಳ್ಳಾಪುರ, (ಏ.14); ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದ ದ್ವಿಚಕ್ರ ವಾಹನ ರಸ್ತೆ ಬದಿಗೆ ನುಗ್ಗಿದ ಘಟನೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯಲ್ಲಿನ ಸಿದ್ದೇನಾಯಕನಹಳ್ಳಿಯ ತಿರುವಿನಲ್ಲಿ ಸಂಭವಿಸಿದೆ.

ಬೆಂಗಳೂರಿನ ಆನಂದ್ ಎನ್ನುವವರು, ತಮಿಳುನಾಡು ಮೂಲದ ಗೆಳೆಯನೊಂದಿಗೆ ತಾಲೂಕಿನ ಮಾಕಳಿ ದುರ್ಗ ವೀಕ್ಷಿಸಲು ತೆರಳುತ್ತಿದ್ದ ವೇಳೆ, ಸಿದ್ದೇನಾಯಕನಹಳ್ಳಿ ಬಳಿಯ ತಿರುವಿನಲ್ಲಿ ದ್ವಿಚಕ್ರ ವಾಹನ ನಿಯಂತ್ರಣಕ್ಕೆ ಸಿಗದೆ ಅಡ್ಡಪಟ್ಟಿಗೆ ಗುದ್ದಿ ರಸ್ತೆ ಬದಿಗೆ ನುಗ್ಗಿದ್ದಾರೆ.

ಘಟನೆಯಲ್ಲಿ ತಮಿಳುನಾಡು ಮೂಲದ ವ್ಯಕ್ತಿಯ ತಲೆಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

literature

HL

crime

HL

crime

HL

crime

HL

politics

HL

politics

HL

crime

HL

politics

HL

health

HL

literature

HL

politics

HL

politics

HL

health

HL

politics

HL

others

HL

politics

HL

crime

HL

politics

HL

crime

HL

literature

HL

crime

HL

education

HL

crime

HL

literature

HL

politics

HL

politics

HL

crime

HL

crime

HL

politics