ದೊಡ್ಡಬಳ್ಳಾಪುರ, (ಏ.17); ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ರೋಡ್ ಶೋ ನಡೆಸಲಿದ್ದಾರೆ.
ಈ ಕುರಿತು ವಿಜಯೇಂದ್ರ ಅವರ ಆಪ್ತ ಚೇತನ್ ಬಸವರಾಜು ಮಾಹಿತಿ ನೀಡಿದ್ದಾರೆ.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಕೆ.ಸುಧಾಕರ್ ಪರ ಇತ್ತೀಚಿಗಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಮತಯಾಚನೆ ನಡೆಸಿದ್ದು, ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬರುತ್ತಿದ್ದಾರೆ.
ಇದರ ಅಂಗವಾಗಿ ಇಂದು (ಏ.17) ಸಂಜೆ 4.30ಕ್ಕೆ ನಗರದ ಮುತ್ಯಾಲಮ್ಮ ವೃತ್ತದಿಂದ ಸೌಂದರ್ಯ ಮಹಲ್ ಚಿತ್ರಮಂದಿರದ ವರೆಗೆ ರೋಡ್ ಶೋ ನಡೆಯಲಿದ್ದು, ನಗರ ಪ್ರಮುಖ ರಸ್ತೆಗಳ ಮೂಲಕ ಸಾಗಿ ಸುಧಾಕರ್ ಪರ ವಿಜಯೇಂದ್ರ ಮತಯಾಚನೆ ನಡೆಸಲಿದ್ದಾರೆಂದು ಚೇತನ್ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
literature
politics
politics
others
politics
crime
education
politics
politics
politics
politics
politics
crime
politics
politics
others
literature
others
literature
politics
sports
politics
health
politics
politics
others
politics
politics
politics
crime