ದೊಡ್ಡಬಳ್ಳಾಪುರ, (ಜುಲೈ.02); ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಛಾಯಾರತ್ನ ಪ್ರಶಸ್ತಿ ಲಭಿಸಿದೆ.
ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಅವರು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಛಾಯಾರತ್ನ ಪ್ರಶಸ್ತಿ ಘೋಷಿಸಲಾಗಿದೆ.
ಇದೇ ತಿಂಗಳ ಐದನೇ ತಾರೀಖಿನಂದು "ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)" ಮತ್ತು “ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ಜ್ " ಸಹಯೋಗದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ "ತ್ರಿಪುರ ವಾಸಿನಿ" ನಲ್ಲಿ ಆಯೋಜಿಸಿರುವ ಅಂತರಾಷ್ಟ್ರೀಯ ಮಟ್ಟದ ಪೋಟೋ ಟುಡೇ " ವಸ್ತು ಪ್ರದರ್ಶನದಲ್ಲಿ "ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ಅವರಿಗೆ ನೀಡಿ ಗೌರವಿಸಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
others
politics
economy
politics
art
politics
politics
crime
health
crime
others
crime
others
others
others
sports
others
others
others
crime
others
politics
politics
sports
politics
crime
health
politics
politics