ದೊಡ್ಡಬಳ್ಳಾಪುರ, (ಜುಲೈ.05): ಲೋಕಸಭಾ ಚುನಾವಣೆ ನಿಮಿತ್ತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ಇನ್ಸ್ಪೆಕ್ಟರ್ ಎ.ಅಮರೇಶ್ ಗೌಡ ಮತ್ತೆ ದೊಡ್ಡಬಳ್ಳಾಪುರ ನಗರ ಠಾಣಾ ನಿರೀಕ್ಷಕರಾಗಿ ಮತ್ತೆ ಅಧಿಕಾರ ಸ್ವೀಕರಿಸಿದ್ದಾರೆ.
ನಗರ ಠಾಣಾ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ ಇನ್ಸ್ಪೆಕ್ಟರ್ ದಯಾನಂದ ಅವರು ಕೋಲಾರಕ್ಕೆ ವರ್ಗಾವಣೆಯಾಗಿದ್ದು, ಎ.ಅಮರೇಶ್ ಗೌಡ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಹೆಚ್ಚಿದೆ ನಿರೀಕ್ಷೆ; ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆಗೆ ಸವಾಲು ಎಸೆಯುವಂತಹ ಘಟನೆಗಳು ಕೇಳಿಬರುತ್ತಿವೆ.
ನಡು ರಸ್ತೆಯಲ್ಲಿ ಮಚ್ಚು, ಲಾಂಗ್ ಹಿಡಿದು ಹೊಡೆದಾಟ, ಡ್ರಾಗರ್ ಗಳನ್ನು ಇಟ್ಟುಕೊಂಡು ಶೋಕಿ ಮಾಡುತ್ತಿರುವ ಪುಂಡರು, ಶಾಲೆ, ಕಾಲೇಜು ಪ್ರದೇಶಗಳಲ್ಲಿ ವೀಲ್ಹಿಂಗ್ ಹಾವಳಿ ಮಿತಿಮೀರುತ್ತಿದೆ.
ಅಲ್ಲದೆ ಗಾಂಜಾ ಮಾರಾಟ, ಇಸ್ಪೀಟ್ ಅಡ್ಡೆಗಳ ಹೆಚ್ಚಳ, ಮೊಬೈಲ್ ಕಳ್ಳರ ಹಾವಳಿ ಕುರಿತು ವ್ಯಾಪಕ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿದ್ದು, ಈ ಮುಂಚೆ ಕಾನೂನು ಸುವ್ಯವಸ್ಥೆ ಸರಿಪಡಿಸಲು ಕೈಗೊಂಡ ದಿಟ್ಟಕ್ರಮಗಳನ್ನು ಮತ್ತೆ ತ್ವರಿತವಾಗಿ ಕೈಗೊಳ್ಳಬೇಕಾದ ಅನಿವಾರ್ಯತೆ ಎ.ಅಮರೇಶ್ ಗೌಡ ಅವರ ಮೇಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
health
others
politics
crime
crime
politics
crime
crime
others
economy
economy
travel
health
others
politics
others
health
crime
others
others
politics
others
others
politics
others
crime
others
others
politics