ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ
ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 13): ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಯುವನಿಧಿ' ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.  

ನಂತರ ದಾಖಲಾತಿಗಳ ಪರಿಶೀಲನೆಗಾಗಿ ಬಾಕಿ ಇರುವ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಿಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ.     

ಅರ್ಜಿದಾರರ ಅರ್ಜಿಗಳು ಪರಿಶೀಲನೆಗೆ ಬಾಕಿ ಇರುವ ಸ್ಥಿತಿಯನ್ನು ಸೇವಾ ಸಿಂದೂ ಅಂತರ್ಜಾಲತಾಣದಿಂದ ಪಡೆಯಬಹುದಾಗಿರುತ್ತದೆ.     

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಜಿಲ್ಲಾ ಸಂಕೀರ್ಣ, ಕೊಠಡಿ ಸಂ. 132 ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others