ದೊಡ್ಡಬಳ್ಳಾಪುರ, (ಮೇ 28): ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿದರು.
ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.
ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು.
ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
economy
economy
economy
crime
others
others
others
others
others
politics
others
sports
others
others
education
politics
economy
politics
sports
others
economy
others
others
crime
education
others
politics
crime
education
others