ಕರ್ನಾಟಕ ಸಿಎಂ ಕುರಿತು ಖಾಸಗಿ ಸುದ್ದಿವಾಹಿನಿ ಅವಹೇಳನ..!: ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ| ವಿಡಿಯೋ ನೋಡಿ
ಕರ್ನಾಟಕ ಸಿಎಂ ಕುರಿತು ಖಾಸಗಿ ಸುದ್ದಿವಾಹಿನಿ ಅವಹೇಳನ..!: ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ| ವಿಡಿಯೋ ನೋಡಿ

ನವದೆಹಲಿ, (ಸೆ.06): ಮೂಡಾ ಹಗರಣದ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯರ ಕುರಿತು ದೇಶಾದ್ಯಂತ ಸದ್ದು ಮಾಡಿದ್ದು, ಖಾಸಗಿ ಸುದ್ದಿ ವಾಹಿನಿಗಳು ಡಿಬೆಟ್ ಮೇಲೆ ಡಿಬೆಟ್ ನಡೆಸುತ್ತಿವೆ.

ಹೀಗೆ ಡಿಬೆಟ್ ನಡೆಸುತ್ತಿದ್ದ ಖ್ಯಾತ ಸುದ್ದಿ ವಾಹಿನಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ್ದು, ಡಿಬೆಟ್‌ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರಿಂದ ಛೀಮಾರಿ ಒಳಗಾಗಿದೆ

ಖ್ಯಾತ ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿಯಲ್ಲಿ ಮೂಡಾ ಹಗರಣದ ಡಿಬೆಟ್ ವೇಳೆ ಸುದ್ದಿ ವಾಹನಿ ಟ್ಯಾಗ್ಲೈನ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ದ ಎಂದು ನಮೂದಿಸಿದ್ದು, ಡಿಬೆಟ್ ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರನ್ನು ಕೆರಳಿಸಿದೆ.

ಡಿಬೆಟ್ ನಲ್ಲಿ ಮಾತನಾಡುವ ಸರದಿ ಬರುವ ವರೆಗೆ ತಾಳ್ಮೆಯಿಂದ ಕಾದ ಭವ್ಯ ನರಸಿಂಹಮೂರ್ತಿ, ನ್ಯೂಸ್ ಆ್ಯಂಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಸಿದ್ದ ಎಂದು ನಿಮ್ಮ ಸುದ್ದಿ ವಾಹಿನಿ ಅವಹೇಳನಕಾರಿಯಾಗಿ ಉಲ್ಲೇಖಿಸುವುದನ್ನು ಸಹಿಸಲು ಸಾಧ್ಯವಿಲ್ಲ, ಇದು ಗೌರವವಲ್ಲ‌ ಎಂದು ಎಚ್ಚರಿಕೆ ನೀಡಿದ್ದಾರೆ.

ನಾವೇಂದು ನರೇಂದ್ರ, ನರೇನ್ ಎಂದು ಹೆಸರನ್ನು ಬಳಸುವುದಿಲ್ಲ. ನರೇಂದ್ರ ಮೋದಿ ಅವರಿಗೆ ಕೊನೆಯ ಹೆಸರಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕೊನೆಯ ಹೆಸರಿಲ್ಲ. ಈ ಕೂಡಲೇ ಸಿದ್ದರಾಮಯ್ಯ ಅವರ ಹೆಸರನ್ನು ಗೌರವ ಪೂರ್ವಕವಾಗಿ ಪೂರ್ತಿಯಾಗಿ ಬಳಸಬೇಕು. 

ಸಿದ್ದರಾಮಯ್ಯ ಅವರು ಕರ್ನಾಟಕದ ಹಿರಿಯ ಮುಖಂಡರಾಗಿದ್ದಾರೆ. ಹಾಗೂ ಸಾಂವಿಧಾನಿಕವಾಗಿ ಉನ್ನತ ಹುದ್ದೆಯಲ್ಲಿದ್ದಾರೆ ಎಂಬುದನ್ನು ತಿಳಿಯಬೇಕೆಂದು ಆಗ್ರಹಿಸಿದರು.

ಕೂಡಲೇ ಆದ ತಪ್ಪಿಂದ ಹೆಚ್ಚೆತ್ತ ಸುದ್ದಿ ವಾಹಿನಿ ಆ್ಯಂಕರ್ ಕ್ಷಮೆಯಾಚಿಸಿದ್ದಾರೆ. 

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

others

HL

politics

HL

others

HL

crime

HL

politics

HL

economy

HL

health