ಮೀಡಿಯಾ ಮಂದಿ ತೆರಳುತ್ತಿದ್ದ ವಾಹನಕ್ಕೆ ಅಪಘಾತ..!: ಏಳು ಮಂದಿಗೆ ಪೆಟ್ಟು
ಮೀಡಿಯಾ ಮಂದಿ ತೆರಳುತ್ತಿದ್ದ ವಾಹನಕ್ಕೆ ಅಪಘಾತ..!: ಏಳು ಮಂದಿಗೆ ಪೆಟ್ಟು

ಸಕಲೇಶಪುರ, (ಸೆ.06): ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆದಿದ್ದು, ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮೀಡಿಯಾ ವರದಿಗಾರರ ಕರೆದೊಯ್ಯಲು ವಾರ್ತಾ ಇಲಾಖೆ ಕಳುಹಿಸಿದ್ದ ವಾಹನ ಬ್ರೇಕ್ ಫೇಲ್ ಆಗಿದೆ.

ಕಾರ್ಯಕ್ರಮಕ್ಕೆ ವರದಿಗಾರರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಾಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬ್ರೇಕ್ ಫೇಲ್ಯೂರ್ ಕಾರಣ ವಾಹನ ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಸದ್ಯ ಅಪಘಾತದಲ್ಲಿ ಏಳು ಮಂದಿ ವರದಿಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಘಟನೆಗೆ ಸರ್ಕಾರವೇ ಕಾರಣ, ರಾಜಕೀಯ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತಾರೆ, ಆದರೆ ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡುತ್ತಾರೆ ಎಂದು ವರದಿಗಾರರು ಕಿಡಿಕಾರಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime