ದೊಡ್ಡಬಳ್ಳಾಪುರ, (ಸೆ.06): ನಗರದ ರೋಜಿಪುರದ ಸರ್ಕಾರಿ ಉರ್ದು ಶಾಲೆಯ ಮಕ್ಕಳಿಗೆ ನಗರಸಭೆ ಸದಸ್ಯ ಅಬ್ದುಲ್ ಅಮೀದ್ ಅಲ್ತಾಫ್ ಅವರು ಸಮವಸ್ತ್ರಗಳನ್ನು ವಿತರಿಸಿದರು.
ಇಂದು ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಶಾಲೆಯ 57 ವಿದ್ಯಾರ್ಥಿಗಳಿಗೆ ಸುಮಾರು 25 ಸಾವಿರ ರೂ ಮೌಲ್ಯದ ಸಮವಸ್ತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈ ಕುಮಾರ್, ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್ಎಲ್ಏನ್ ವೇಣು, ಉಪಾಧ್ಯಕ್ಷ ಜೋಗಹಳ್ಳಿ ಅಮ್ಮು, ಕಾರ್ಯದರ್ಶಿಗಳಾದ ಆನಂದ್, ಮುಖ್ಯನಹಳ್ಳಿ ರವಿ, ನಗರ ಅಧ್ಯಕ್ಷ ಶ್ರೀನಗರ ಬಷೀರ್, ಎಸ್ಡಿಎಂಎಸ್ ಅಧ್ಯಕ್ಷೆ ಸಲ್ಮಾ, ಶಾಲೆಯ ಮುಖ್ಯಶಿಕ್ಷಕ ಯತೀಶ್ ಕುಮಾರ್, ಸಹಶಿಕ್ಷಕಿ ಸುಫಿಯಾ ಬಿ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
others
others
politics
politics
crime
crime
politics
others
politics
others
crime
others
crime
others
others
crime
others
others
others
art
crime
education
others
others
art
education
crime