ಬೆಂಗಳೂರು ನಗರ ಜಿಲ್ಲೆ, (ಸೆಪ್ಟೆಂಬರ್.10): ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ದಿನಾಂಕ ಸೆಪ್ಟೆಂಬರ್ 13 2024 ರಂದು “ಅಣಬೆ ಬೇಸಾಯ” (Production Technology of Mushroom) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
health
crime
crime
others
others
others
others
others
others
others
others
others
politics
politics
crime
crime
politics
others
politics
others
crime
others
crime
others
others
crime
others
others
others
art